ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಪಟ್ಟಿಯಲ್ಲಿರುವವರ ಅರ್ಹತೆ ಹಾಗೂ ಅವರ ಪ್ರಸ್ತುತ ಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆರನೇ ದಿನವಾದ ಸೋಮವಾರವೂ ಥಿಯೇಟರ್ಗಳಲ್ಲಿ ತನ್ನ ಪ್ರದರ್ಶನ ಮುಂದುವರಿಸಿದೆ. ಭರ್ಜರಿ ಓಪನಿಂಗ್ ಪಡೆದಿದ್ದ ಚಿತ್ರವು ಬಳಿಕ…
ಬಳ್ಳಾರಿ: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಹೋರಾಟವೇ ಬಳ್ಳಾರಿ ಚಲೋ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
ಮಂತ್ರಾಲಯ: ಕಲಿಯುಗದ ಕಾಮಧೇನು, ನಂಬಿದ ಭಕ್ತರ ಕಲ್ಪವೃಕ್ಷವೆಂದೇ ಆರಾಧಿಸಲ್ಪಡುವ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯ ಸರ್ವಾಂಗೀಣವಾಗಿ ಸಜ್ಜಾಗಿದೆ. ಆ.27ರಿಂದ ಸೆ.2ರವರೆಗೆ ನಡೆಯಲಿರುವ ಸಪ್ತರಾತ್ರೋತ್ಸವಕ್ಕೆ ದೇಶದ…