ಸಿರವಾರ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನವಲಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ಪಿಯು ಸೈನ್ಸ್ ಕಾಲೇಜ್ ತಂಡಗಳು ಭರ್ಜರಿ ಸಾಧನೆ ಮಾಡಿವೆ.
ವಾಲಿಬಾಲ್ ಹಾಗೂ ಥ್ರೋಬಾಲ್ ತಂಡಗಳು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಶರಣಬಸಪ್ಪ, ದೈಹಿಕ ಶಿಕ್ಷಣ ಶಿಕ್ಷಕಿ ಮಂಜುಳಾ, ರೇಣುಕಾದೇವಿ, ಉಪನ್ಯಾಸಕಿಯರಾದ ಚಂದ್ರಮತಿ, ಪದ್ಮಾ ನಂದರೆಡ್ಡಿ, ಶಿವಗಂಗಾ, ವಿಜಯಲಕ್ಷ್ಮಿ, ಚಾಮುಂಡಿ, ಹಾಗು ಪ್ರವೀಣ್ ಸೇರಿದಂತೆ ಶಿಕ್ಷಕ ವೃಂದ, ವಾರ್ಡನ್ ಹಾಗೂ ಎಫ್ಡಿಎ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…
ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…
ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…
ಸಿರವಾರ : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ನಿಮಿತ್ತ ಜೆಡಿಎಸ್ ನ ಜನಪ್ರಿಯ ನಾಯಕರು ಹಾಗೂ…