ರಾಯಚೂರು

ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ : ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಗುರುವಾರ ಸಂಭ್ರಮ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಹಸೀಲ್ದಾರ್ ಅಶೋಕ ಪವಾರ ಮಾತನಾಡಿ,
ಕೆಲಸದ ಒತ್ತಡದ ನಿವಾರಣೆ ಗಾಗಿ ಅಧ್ಯಾತ್ಮ ದತ್ತ ಒಲವನ್ನು ತೋರಿಸಬೇಕು. ಪ್ರತಿಯೊಂದು ಹಂತದಲ್ಲೂ ನೆಮ್ಮದಿ, ಶಾಂತಿಗಾಗಿ ದಾರಿ ತೆರೆಯುತ್ತದೆ, ಕೆಲಸದ ಒತ್ತಡದ ಮಧ್ಯೆ ಬಿಡುವು ಮಾಡಿಕೊಂಡು ಆಶ್ರಮಕ್ಕೆ ಬರುವೆ ಎಂದು ತಹಸೀಲ್ದಾರ್ ಅಶೋಕ ಪವಾರ ಹೇಳಿದರು.

ಗಣ್ಯರಾದ ಜೆ ಶರಣಪ್ಪ ಗೌಡ, ಚುಕ್ಕಿ ಸೂಗಪ್ಪ ಸಾಹುಕಾರ ಮಾತನಾಡಿದರು.

ಪುಟ್ಟ ಮಕ್ಕಳಿಗೆ ಆಕರ್ಷಕವಾಗಿ ಕೃಷ್ಣ, ರಾಧೆ ಯವರ ವೇಷ ಭೂಷಣ ಗಳನ್ನು ಹಾಕಲಾಗಿತ್ತು.

ಇದೇ ಸಂದರ್ಭದಲ್ಲಿ ‘ರಕ್ಷಾ ಬಂಧನ’ ಹಬ್ಬದ ಅಂಗವಾಗಿ ನೆರೆದಿದ್ದ ಗಣ್ಯರಿಗೆ ಮತ್ತು ಮಾಧ್ಯಮದವರಿಗೆ ‘ರಕ್ಷೆ’ ಕಟ್ಟಲಾಯಿತು.

ಈ ವೇಳೆ ಬ್ರಹ್ಮಕುಮಾರಿ ಆಶ್ರಮದ ರಾಜಯೋಗಿನಿ ಜ್ಯೋತಿ ಅಕ್ಕ, ಅರಿಕೇರಿ ಮಲ್ಲಪ್ಪ ಸಾಹುಕಾರ, ಪಿ ಶ್ರೀನಿವಾಸ್, ಗಲಗಿನ ಶಿವಲಿಂಗಯ್ಯ,ಮಲ್ಲಿಕಾರ್ಜುನ ಮಹೇಂದ್ರಕರ್ ಸೇರಿದಂತೆ ಅಧ್ಯಾತ್ಮ ಸಾಧಕರು, ಮಹಿಳೆಯರು ಇದ್ದರು.

projectededore

Recent Posts

ಮಂತ್ರಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ: ಅದ್ಧೂರಿಯಾಗಿ ನಡೆದ ಪಿಂಡ್ಲಿ ಉತ್ಸವ

ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ…

1 hour ago

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…

7 hours ago

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

7 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

8 hours ago

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…

8 hours ago

ಶ್ರೀರಾಮುಲು ಹೇಳಿಕೆ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ: ‘ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಮಾತನಾಡಿದರೆ ಸುಮ್ಮನಿರಲ್ಲ’

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…

12 hours ago