ರಾಯಚೂರು

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ಧರ್ಮದ ಕಾರ್ಯಗಳ ಬಗ್ಗೆ, ಭಗವದ್ಗೀತೆಯಲ್ಲಿನ ಸಂದೇಶಗಳ ಬಗ್ಗೆ, ಇಂದಿನ ಯುವಜನರು ಶ್ರೀ ಕೃಷ್ಣ ನ ಆದರ್ಶ ಗಳನ್ನು ಅಳವಡಿಸಿ ಕೊಳ್ಳುವಂತೆ ಯಾದವ ಸಮಾಜದ ತಾಲೂಕು ಘಟಕದ ಅಧ್ಯಕ್ಷ ನಾಗಪ್ಪ ಗುಡದಿನ್ನಿ ಹೇಳಿದರು.

ಯಾದವ ಸಮಾಜದ ಮುಖಂಡರಾದ ಕೆಂಚಣ್ಣ ಯಾದವ್ ಹೀರಾ,ದತ್ತು ಕಲ್ಲೂರು , ಕೃಷ್ಣ ಕಲ್ಲೂರು , ನಾಗರಾಜ ಯಾದವ್,ಲಿಂಗಣ್ಣ ಯಾದವ್, ವೆಂಕಟೇಶಪ್ಪ,ಹಾಗು ತಹಸೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ಹಾಗೂ ಇತರರು ಇದ್ದರು.

projectededore

Recent Posts

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

5 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

5 hours ago

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…

6 hours ago

ಶ್ರೀರಾಮುಲು ಹೇಳಿಕೆ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ: ‘ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಮಾತನಾಡಿದರೆ ಸುಮ್ಮನಿರಲ್ಲ’

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…

9 hours ago

ಮಂತ್ರಾಲಯದ ರಾಯರ ದರ್ಶನ ಪಡೆದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ

ಸಿರವಾರ : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ನಿಮಿತ್ತ ಜೆಡಿಎಸ್ ನ ಜನಪ್ರಿಯ ನಾಯಕರು ಹಾಗೂ…

10 hours ago

ವಾಲಿಬಾಲ್, ಥ್ರೋಬಾಲ್ ನಲ್ಲಿ ಕಿತ್ತೂರ ಚೆನ್ನಮ್ಮ ಸೈನ್ಸ್ ಕಾಲೇಜಿಗೆ ಪ್ರಥಮ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿರವಾರ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನವಲಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ಪಿಯು ಸೈನ್ಸ್ ಕಾಲೇಜ್…

10 hours ago